ಅಂತ್ಯದಿನದಲ್ಲಿ ವಿಶ್ವಾಸವಿಡುವುದು

ಅಂತ್ಯದಿನದಲ್ಲಿ ವಿಶ್ವಾಸವಿಡುವುದು

14- ಪುನರುತ್ಥಾನ ದಿನದಂದು ದಾಸನೊಂದಿಗೆ, ಅವನ ಆಯುಷ್ಯದ ಬಗ್ಗೆ—ಅವನು ಅದನ್ನು ಹೇಗೆ ವ್ಯಯಿಸಿದನೆಂದು, ಅವನ ಜ್ಞಾನದ ಬಗ್ಗೆ—ಅವನು ಅದರ ಪ್ರಕಾರ ಏನು ಕಾರ್ಯವೆಸಗಿದನೆಂದು, ಅವನ ಸಂಪತ್ತಿನ ಬಗ್ಗೆ—ಅವನು ಅದನ್ನು ಎಲ್ಲಿಂದ ಸಂಪಾದಿಸಿದನು ಮತ್ತು ಯಾವುದಕ್ಕೆ ಖರ್ಚು ಮಾಡಿದನೆಂದು, ಮತ್ತು ಅವನ ದೇಹದ ಬಗ್ಗೆ—ಅವನು ಅದನ್ನು ಯಾವುದಕ್ಕಾಗಿ ವಿನಿಯೋಗಿಸಿದನೆಂದು ಕೇಳುವ ತನಕ ಅವನ ಎರಡು ಪಾದಗಳು ಅಲುಗಾಡುವುದಿಲ್ಲ