إعدادات العرض
ಒಬ್ಬ ಮನುಷ್ಯನು ಇಂತಿಂತಹ ಒಂದು ಊರಿನಲ್ಲಿ ನಿಧನನಾಗಬೇಕೆಂದು ಅಲ್ಲಾಹು ತೀರ್ಮಾನಿಸಿದರೆ ಅವನಿಗೆ ಆ ಊರಿಗೆ ಹೋಗುವ ಅಗತ್ಯವನ್ನು…
ಒಬ್ಬ ಮನುಷ್ಯನು ಇಂತಿಂತಹ ಒಂದು ಊರಿನಲ್ಲಿ ನಿಧನನಾಗಬೇಕೆಂದು ಅಲ್ಲಾಹು ತೀರ್ಮಾನಿಸಿದರೆ ಅವನಿಗೆ ಆ ಊರಿಗೆ ಹೋಗುವ ಅಗತ್ಯವನ್ನು ಉಂಟುಮಾಡುತ್ತಾನೆ
ಮತರ್ ಬಿನ್ ಉಕಾಮಿಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಮನುಷ್ಯನು ಇಂತಿಂತಹ ಒಂದು ಊರಿನಲ್ಲಿ ನಿಧನನಾಗಬೇಕೆಂದು ಅಲ್ಲಾಹು ತೀರ್ಮಾನಿಸಿದರೆ ಅವನಿಗೆ ಆ ಊರಿಗೆ ಹೋಗುವ ಅಗತ್ಯವನ್ನು ಉಂಟುಮಾಡುತ್ತಾನೆ."
[صحيح] [رواه الترمذي]
الترجمة
العربية English မြန်မာ Svenska Čeština ગુજરાતી አማርኛ Yorùbá Nederlands اردو Español Bahasa Indonesia ئۇيغۇرچە বাংলা Türkçe Bosanski සිංහල हिन्दी Tiếng Việt Hausa മലയാളം తెలుగు Kiswahili ไทย پښتو অসমীয়া Shqip دری Ελληνικά Български Fulfulde Italiano Кыргызча Lietuvių Malagasy Română Kinyarwanda Српски тоҷикӣ O‘zbek नेपाली Moore Kurdî Wolof Oromoo Soomaali Français Azərbaycan Tagalog Українська தமிழ் Deutsch bm ქართული Português Македонски Magyar Русский فارسی 中文الشرح
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ: ಒಬ್ಬ ವ್ಯಕ್ತಿ ಇಂತಿಂತಹ ಊರಿನಲ್ಲಿ ನಿಧನನಾಗಬೇಕೆಂದು ಅಲ್ಲಾಹು ತೀರ್ಮಾನಿಸಿದರೆ ಮತ್ತು ನಿರ್ಣಯಿಸಿದರೆ ಆತ ಆ ಊರಿನಲ್ಲಿ ಇಲ್ಲದಿದ್ದರೂ, ಆ ಊರಿಗೆ ಹೋಗುವ ಅಗತ್ಯವನ್ನು ಉಂಟು ಮಾಡಿ ಅವನ ಆತ್ಮವನ್ನು ಆ ಊರಿನಲ್ಲಿ ವಶಪಡಿಸುತ್ತಾನೆ.فوائد الحديث
ಈ ಹದೀಸ್ ಸರ್ವಶಕ್ತನಾದ ಅಲ್ಲಾಹನ ಈ ವಚನವನ್ನು ದೃಢೀಕರಿಸುತ್ತದೆ: "ಮತ್ತು ತಾನು ಯಾವ ಊರಿನಲ್ಲಿ ಸಾಯುತ್ತೇನೆ ಎಂದು ಯಾವುದೇ ವ್ಯಕ್ತಿಗೂ ತಿಳಿದಿಲ್ಲ."