إعدادات العرض
ನನ್ನ ಮೇಲೆ ಮನಃಪೂರ್ವಕ ಸುಳ್ಳು ಹೇಳುವವರು ನರಕಾಗ್ನಿಯಲ್ಲಿ ಅವರ ಆಸನವನ್ನು ಸಿದ್ಧಪಡಿಸಿಕೊಳ್ಳಲಿ
ನನ್ನ ಮೇಲೆ ಮನಃಪೂರ್ವಕ ಸುಳ್ಳು ಹೇಳುವವರು ನರಕಾಗ್ನಿಯಲ್ಲಿ ಅವರ ಆಸನವನ್ನು ಸಿದ್ಧಪಡಿಸಿಕೊಳ್ಳಲಿ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನ ಮೇಲೆ ಮನಃಪೂರ್ವಕ ಸುಳ್ಳು ಹೇಳುವವರು ನರಕಾಗ್ನಿಯಲ್ಲಿ ಅವರ ಆಸನವನ್ನು ಸಿದ್ಧಪಡಿಸಿಕೊಳ್ಳಲಿ."
الترجمة
العربية English မြန်မာ Svenska Čeština ગુજરાતી Yorùbá اردو Bahasa Indonesia ئۇيغۇرچە සිංහල हिन्दी Hausa Kiswahili پښتو অসমীয়া دری Кыргызча or Türkçe Tiếng Việt नेपाली Kinyarwanda తెలుగు Bosanski Lietuvių Oromoo Română മലയാളം Nederlands Soomaali Српски Kurdî Українська Deutsch Wolof Moore Shqip Português ქართული Azərbaycan 中文 Magyar فارسی Македонски தமிழ் Русский বাংলাالشرح
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಯಾರು ಅವರ ಮೇಲೆ ಮನಃಪೂರ್ವಕ ಸುಳ್ಳು ಹೇಳುತ್ತಾರೋ, ಅದು ಮಾತು ಅಥವಾ ಕ್ರಿಯೆಯ ಬಗ್ಗೆಯಾಗಿದ್ದರೂ, ಅವರ ಮೇಲೆ ಸುಳ್ಳು ಹೇಳಿದ್ದಕ್ಕಾಗಿ ಪರಲೋಕದಲ್ಲಿ ಅವರಿಗೆ ನರಕದಲ್ಲಿ ಆಸನ ದೊರೆಯುವುದು.فوائد الحديث
ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮೇಲೆ ಉದ್ದೇಶಪೂರ್ವಕ ಸುಳ್ಳು ಹೇಳುವುದು ನರಕ ಪ್ರವೇಶಕ್ಕೆ ಕಾರಣವಾಗುತ್ತದೆ.
ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮೇಲೆ ಸುಳ್ಳು ಹೇಳುವುದು ಇತರ ಜನರ ಮೇಲೆ ಸುಳ್ಳು ಹೇಳಿದಂತಲ್ಲ. ಏಕೆಂದರೆ, ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮೇಲೆ ಸುಳ್ಳು ಹೇಳುವುದು ಧಾರ್ಮಿಕವಾದ ಮತ್ತು ಲೌಕಿಕವಾದ ಅತಿದೊಡ್ಡ ಹಾನಿಗೆ ಕಾರಣವಾಗುತ್ತದೆ.
ಯಾವುದೇ ಹದೀಸನ್ನು ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಂಬಂಧಿಸಿದ್ದೆಂದು ಖಚಿತವಾಗಿ ದೃಢೀಕರಿಸುವ ಮೊದಲು ಪ್ರಚಾರ ಮಾಡಬಾರದೆಂದು ಎಚ್ಚರಿಕೆ ನೀಡಲಾಗಿದೆ.